ಬ್ರಹ್ಮಕಲಶೋತ್ಸವದ ಹಸಿರು ಹೊರೆ ಕಾಣಿಕೆ ಮೆರವಣಿಗೆಕೈಕಂಬ: ಶ್ರೀ ರಾಘವೇಂದ್ರ ಮಠ ಅಜಿನಡ್ಕದಲ್ಲಿ ಏ.30ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಏ.28ರಂದು ಭಾನುವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಕಲ್ಪನೆಯಿಂದ ಪ್ರಾರಂಭಗೊಂಡು More... Latest News - Time Line
ಬಂಟ್ವಾಳ: ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟಬಂಟ್ವಾಳ: ಆದಿ ದ್ರಾವಿಡ ಸಮಾಜ ಸೇವಾ ಸಂಘ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಜನ್ಮದಿನ, ಸಂಘದ ದಶಮಾನೋತ್ಸವದ ಅಂಗವಾಗಿ ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ More... ಬಂಟ್ವಾಳ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐವರು ಮಾಸ್ಟರ್ ಟ್ರೈನರ್ ಗಳ ನೇತೃತ್ವದಲ್ಲಿ ಮಸ್ಟರಿಂಗ್ ಕಾರ್ಯಬಂಟ್ವಾಳ: ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯವು ಏ.25ರಂದು ಗುರುವಾರ ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಐವರು More... ಕೆ ಎಸ್ ಎಸ್ ಕಾಲೇಜ್: ಅಧ್ಯಯನ ವಿನಿಮಯ ಕಾರ್ಯಕ್ರಮಬಂಟ್ವಾಳ: ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಾಣಿಜ್ಯಶಾಸ್ತ್ರ ಮತ್ತು ಉದ್ಯಮಾಡಳಿತ ವಿಭಾಗವು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಶ್ರೀರಾಮ ಪ್ರಥಮ ದರ್ಜೆ More... ಬೊಂಡಾಲ ಶ್ರೀ ಕೋದಂಡರಾಮ ನೂತನ ಭಜನಾ ಮಂದಿರದ ಲೋಕಾರ್ಪಣೆಬಂಟ್ವಾಳ: ಇಲ್ಲಿಗೆ ಸಮೀಪದ ಬೊಂಡಾಲದಲ್ಲಿ ನೂತನವಾಗಿ ನಿರ್ಮಾಣಗೊಂಡ ಕೋದಂಡರಾಮ ಭಜನಾ ಮಂದಿರದಲ್ಲಿ ಶ್ರೀ ಕೋದಂಡರಾಮ ದೇವರ ಪುನರ್ ಪ್ರತಿಷ್ಠಾಪನೆಯು ಶ್ರೀ ಶಂಕರ್ ಭಟ್ ನಾಗ್ತಿಮಾರ್ ಮತ್ತು More... ಲಲಿತಾ ಸಹಸ್ರನಾಮ ಹೋಮ ಹಾಗೂ ಏಕಾಹ ಭಜನೋತ್ಸವಕೈಕಂಬ: ಮಂಡಾಡಿಯ ಶ್ರೀ ದುರ್ಗಾಂಬಾ ಮಂದಿರದಲ್ಲಿ ೧೨ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಏ.೨೬ ಶುಕ್ರವಾರದಿಂದ ಏ.೨೯ರ ಸೋಮವಾರದವರೆಗೆ ಲಲಿತಾ ಸಹಸ್ರನಾಮ ಹೋಮ ಮತ್ತು ಏಕಾಹ ಭಜನೋತ್ಸವ ನಡೆಯಲಿದೆ. ಏ.೨೭ರಂದು More... ಮೂಡಬೆಟ್ಟು ಅನಂತರಾಮ ಕಾರಂತ ನಿಧನಬಂಟ್ವಾಳ: ಕಾವಳ ಮೂಡುರು ಗ್ರಾಮದ ಮೂಡಬೆಟ್ಟು ನಿವಾಸಿ ಅನಂತರಾಮ ಕಾರಂತ (೮೭) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ೨೩ ರಂದು ಮಂಗಳವಾರ ನಿಧನ ಹೊಂದಿದರು. ಕಾರಂತರು ಸುಮಾರು More... ಫರಂಗಿಪೇಟೆಯಲ್ಲಿ ಅಣ್ಣಾಮಲೈ ಅವರಿಂದ ಚೌಟರ ಪರ ಅಬ್ಬರದ ಪ್ರಚಾರಬಂಟ್ವಾಳ: ದ.ಕ.ಜಿಲ್ಲಾ ಬಿ.ಜೆ.ಪಿ ಅಭ್ಯರ್ಥಿ ಬೃಜೇಶ್ ಚೌಟರವರ ಪರವಾಗಿ ತಮಿಳುನಾಡು ಬಿ.ಜೆ.ಪಿ ಅಧ್ಯಕ್ಷ ಅಣ್ಣಾಮಲೈರವರು ಸೋಮವಾರ ಫರಂಗಿಪೇಟೆಯ ಕೇಂದ್ರಸ್ಥಾನದಲ್ಲಿ ಬಹಿರಂಗ ಚುನಾವಣಾ ಪ್ರಚಾರಗೈದರು. ಈ More... ಕಾಂಗ್ರೆಸ್ ನಿಂದ ಎಲ್ಲಾ ಸಮುದಾಯಕ್ಕು ಅವಕಾಶ : ವಿಶ್ವಾಸದಾಸ್ಬಂಟ್ವಾಳ:ವಿಧಾನ ಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದು,ಇದು ಪ್ರತಿಯೋರ್ವ ಜನರಿಗೂ ತಲುಪಿ,ಸಾಮಾನ್ಯ More... ನೀರಿನ ದುರುಪಯೋಗ ಮಾಡದಿರಿ: ಪುರಸಭೆಯಿಂದ ಎಚ್ಚರಿಕೆಬಂಟ್ವಾಳ : ಪುರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕುಡಿಯುವ ನೀರನ್ನು ಕೃಷಿ,ಕೈಗಾರಿಕೆ,ವಾಣಿಜ್ಯ ಉದ್ದೇಶಕ್ಕೆ ಬಳಸದೇ ಅವಶ್ಯಕತೆಗೆ ತಕ್ಕಂತೆ ಮಿತವಾಗಿ ಬಳಸಬೇಕು, ನೀರಿನ ದುರುಪಯೋಗ ಕಂಡು More... ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಜನತೆ ಮತ್ತೆ ಕಾಂಗ್ರೇಸ್ ಗೆ ಬೆಂಬಲ: ರೈ ವಿಶ್ವಾಸಬಂಟ್ವಾಳ: ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಸಂಸದರಿದ್ದ ಕಾಲದಲ್ಲಿ ದ.ಕ.ಜಿಲ್ಲೆ ಸಾಕಷ್ಟು ಅಭಿವೃದ್ಧಿ ಯಾಗಿದ್ದು, ಈ ಬಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ More... ಸೇವಾ ಬ್ರಿಗೇಡ್ ಮತ್ತು ಹೆಲ್ಪಿಂಗ್ ಫ್ರೆಂಡ್ಸ್ ಸಹಯೋಗದಲ್ಲಿ ವಿನೂತನ ವಿಶೇಷ ಕಾರ್ಯಕ್ರಮಕೈಕಂಬ: ಸೇವಾ ಬ್ರಿಗೇಡ್ ಮತ್ತು ಹೆಲ್ಪಿಂಗ್ ಫ್ರೆಂಡ್ಸ್ ಸಾಣೂರುಪದವು ಇದರ ಸಹಯೋಗದಲ್ಲಿ ಏ. ೨೪ರಂದು ಬುಧವಾರ ಸಾಣೂರುಪದವು ಮೈದಾನದಲ್ಲಿ ಅಶಕ್ತ ಕುಟುಂಬಗಳ ನೆರವಿಗಾಗಿ ಹಾಗೂ ಕಥೆ ಎಡ್ಡೆಂಡು More... ಬಂಟ್ವಾಳ ಆಡಳಿತಸೌಧದಲ್ಲಿ ಮಹಾವೀರ ಜಯಂತಿ ಆಚರಣೆಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಸಭಾಂಗಣದಲ್ಲಿ ಭಾನುವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್ ಅರ್ಚನಾ ಭಟ್ ಅವರು More... ಫರಂಗಿಪೇಟೆ : ಹಠಾತ್ ಪ್ರತಿಭಟನೆಬಂಟ್ವಾಳ: ಇಲ್ಲಿನ ಫರಂಗಿಪೇಟೆಯ ಲೆವೆಲ್ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ...ಇಂದು ಉಸ್ತಾದ್ ಅಲ್ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಮಿತ್ತಬೈಲಿಗೆಬಿ.ಸಿ ರೋಡು : ಇಮ್ದಾದ್ ಹೆಲ್ಪ್ ಲೈನ್ ಚಾರಿಟಿ ಮಿತ್ತಬೈಲು , ಬಿ.ಸಿ ರೋಡು ಇದರ ಆಶ್ರಯದಲ್ಲಿ ಇಂದು ರಾತ್ರಿ 8 ಗಂಟೆಗೆ ...ಜಲ್ಲಿಹುಡಿ ತುಂಬಿದ್ದ ಲಾರಿ, ಎದುರಿನಿಂದ ಬರುತ್ತಿದ್ದ `407′ ಟೆಂಪೋ ಹಾಗೂ ಕಾರಿಗೆ ಡಿಕ್ಕಿಗುರುಪುರ : ಗುರುಪುರ ಕಡೆಯಿಂದ ವಾಮಂಜೂರಿನತ್ತ ವೇಗವಾಗಿ ಸಾಗುತ್ತಿದ್ದ ಜಲ್ಲಿಹುಡಿ ತುಂಬಿದ್ದ ಲಾರಿ, ಎದುರಿನಿಂದ ಬರುತ್ತಿದ್ದ `407′ ಟೆಂಪೋ ಹಾಗೂ ಕಾರಿಗೆ ...ಸೃಜನ್ ಪೂಜಾರಿಗೆ ಶೇಕಡಾ 96.66%ಮಂಗಳೂರು: ದಿವ್ಯಾ ನಗರ ಕಾವೂರು ನಿವಾಸಿ ಸತೀಶ್ ಪೂಜಾರಿ ಮತ್ತು ಸುರೇಖಾ ದಂಪತಿಗಳ ಮಗನಾದ ಸೃಜನ್ ಪೂಜಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ...ಹುಚ್ಚು ಮನಸ್ಸಿನ ಸಾಹಸ ಯಶಸ್ಸಿಗೆ ಕಾರಣ ಡಾ.ಎಂ.ಮೋಹನ ಆಳ್ವ ಅಭಿಮತಮಂಗಳೂರು: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವಶ್ಯ ಇರುವ ಶಿಕ್ಷಣವನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೌಲ್ಯಯುತ ಶಿಕ್ಷಣ ನಮ್ಮ ಗುರಿಯಾಗಬೇಕು. ಈ ...ನಾರಿ ಶಕ್ತಿ ಪಾತ್ರ ನಿರ್ಣಾಯಕ: ಡಾ.ಭರತ್ ಶೆಟ್ಟಿ ವೈಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ನಿರ್ಣಾಯಕ. ದೇಶ ನಡೆಸುವ ಹಾಗೂ ಮನೆ ನಡೆಸುವ ಎರಡೂ ಜಾವಾಬ್ದಾರಿಯನ್ನು ಮಹಿಳೆಯರು ನಿಭಾಯಿಸಬಲ್ಲರು. ಈ ...ಬ್ರಹ್ಮಕಲಶೋತ್ಸವದ ಹಸಿರು ಹೊರೆ ಕಾಣಿಕೆ ಮೆರವಣಿಗೆಕೈಕಂಬ: ಶ್ರೀ ರಾಘವೇಂದ್ರ ಮಠ ಅಜಿನಡ್ಕದಲ್ಲಿ ಏ.30ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಏ.28ರಂದು ಭಾನುವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಕಲ್ಪನೆಯಿಂದ ಪ್ರಾರಂಭಗೊಂಡು ...ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಪ್ರಥಮ ವಾರ್ಷಿಕೋತ್ಸವ: ಅಮಂತ್ರಣ ಬಿಡುಗಡೆಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ಸಭೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ...ಏ.೩೦ರಿಂದ ಮೇ.೬ರ ವರೆಗೆ ಅಜಿನಡ್ಕ ಬ್ರಹ್ಮಕಲಶೋತ್ಸವಕೈಕಂಬ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಜ್ಞಾನ ದೇಗುಲದ ಬ್ರಹ್ಮಕಲಶೋತ್ಸವ, ಪುನರ್ ಪ್ರತಿಷ್ಠೆ ಮತ್ತು ವರ್ಷಾವಧಿ ಉತ್ಸವವು ಏ.೩೦ರಿಂದ ಮೇ.೬ರ ಸೋಮವಾರದ ...ನಿಟ್ಟೆ ಡಾ. ಶಂಕರ್ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜು : ವಾರ್ಷಿಕ ಕ್ರೀಡಾಕೂಟಕ್ರೀಡೆ ಮನುಷ್ಯನ ಸರ್ವತೋಮುಖ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಸ್ಪರ್ಧಾತ್ಮಕ ಮನೋಭಾವ, ನಾಯಕತ್ವದ ಗುಣ, ಹೊಂದಾಣಿಕೆ, ಒಂದು ತಂಡವಾಗಿ ದುಡಿಯುವುದು ಇವೇ ...ಖಾಸಗಿತನಕ್ಕೆ ಧಕ್ಕೆ ತರಬೇಡಿ – ಹೋಟೆಲ್ ವಿರುದ್ಧ ಕೊಹ್ಲಿ ಕೆಂಡಪರ್ತ್: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮ್ಯಾನ್ ವಿರಾಟ್ ಕೊಹ್ಲಿ (Virat Kohli) ಪರ್ತ್ನಲ್ಲಿ (Perth) ತಂಗಿದ್ದ ಹೋಟೆಲ್ ರೂಂಗೆ (Hotel Room) ನುಗ್ಗಿದ ...ಕೊನೆಯಲ್ಲಿ ಸ್ಯಾಮ್ಸನ್ ಸಿಕ್ಸರ್, ಬೌಂಡರಿ ಆಟ – ಭಾರತಕ್ಕೆ ವಿರೋಚಿತ ಸೋಲು, ಆಫ್ರಿಕಾಗೆ 9 ರನ್ ಜಯಲಕ್ನೋ: ಕೊನೆಯಲ್ಲಿ ಸಂಜು ಸ್ಯಾಮ್ಸನ್ (Sanju Samson) ಅವರ ಸ್ಫೋಟಕ ಬ್ಯಾಟಿಂಗ್ ಹೊರತಾಗಿಯೂ ಮೊದಲ ಏಕದಿನ ಪಂದ್ಯದಲ್ಲಿ ಭಾರತದ(India) ವಿರುದ್ಧ ದಕ್ಷಿಣ ಆಫ್ರಿಕಾ(South ...ನಾನು ನಿಷ್ಠಾವಂತ ಭಕ್ತ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಕೇಜ್ರಿವಾಲ್ಗಾಂಧಿನಗರ: ಹಿಂದೂ ಪೌರಾಣಿಕಗಳನ್ನು ಸರಿಯಾಗಿ ತಿಳಿದುಕೊಂಡರೆ ಸರಿಯಾಗಿ ತಿಳಿಯುತ್ತದೆ. ಬಿಜೆಪಿಯವರು (BJP) ದೇವರನ್ನು ಅವಮಾನಿಸುತ್ತಿದ್ದಾರೆ. ನಾನು ಮಾತ್ರ ನಿಷ್ಠಾವಂತ ಭಕ್ತ “ಜೈ ಶ್ರೀ ...ನಮ್ಮ ಪ್ರಯತ್ನದಿಂದಾಗಿ ಚೀತಾ ಭಾರತಕ್ಕೆ ಬಂದಿವೆ: ಕಾಂಗ್ರೆಸ್ನವದೆಹಲಿ: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ತರಲಾದ 8 ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕಾಡಿಗೆ ಬಿಡುವುದಕ್ಕೂ ಮುಂಚೆ, ...ಗುಜರಾತ್ನ ದಮಾನ್ನಲ್ಲಿ ಸಿರಿಚಾವಡಿ ಪುರಸ್ಕಾರ ಪ್ರದಾನ-ತುಳು ಚಾವಡಿ ಕಾರ್ಯಕ್ರಮ ತುಳುವರು ಮೆತ್ತನೆಯ ಮನಸ್ಸುವುಳ್ಳವರಾಗಿದ್ದಾರೆ: ದಯಾನಂದ ಕತ್ತಲ್ಸರ್ಗುಜರಾತ್: ಹೊತ್ತ ಭೂಮಿ, ಹೆತ್ತ ತಾಯಿ ಹಾಗೂ ಸಂಸ್ಕಾರ ನೀಡಿದ ಗುರುಗಳಿಗೆ ಋಣಿಯಾಗಿ ಬಾಳುವ ತುಳುವರು ತುಳುಸಂಸ್ಕೃತಿಯ ವೈಶಿಷ್ಟ್ಯದಿಂದ ನೆಮ್ಮದಿಯಾಗಿದ್ದಾರೆ. ತುಳುವ ...ಮಿಸ್ಟರ್ ಇಂಡಿಯಾ ಜಗದೀಶ್ ಪೂಜಾರಿಗೆ ದುಬಾಯಿಯಲ್ಲಿ ಮುಡಿಗೇರಿದ “ಮಯೂರ ಶ್ರೀ” ಪ್ರಶಸ್ತಿಕೈಕಂಬ: ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ ೨೦೨೩ ನವೆಂಬರ್ ೧೮ ರಂದು ಶಾರ್ಜಾ ಈವಾನ್ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ, ...ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಚೀನಾದ ಅಧ್ಯಕ್ಷ ಜಿನ್ಪಿಂಗ್ 3ನೇ ಅವಧಿಗೆ ಮರು ಆಯ್ಕೆಬೀಜಿಂಗ್: ಚೀನಾದ (China) ಅಧ್ಯಕ್ಷ ಕ್ಸಿ ಜಿನ್ಪಿಂಗ್ (Xi Jinping) ಅವರು ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ದಾಖಲೆಯ 3ನೇ ...ಉಗಾಂಡಾದಲ್ಲಿ ತುಳುಕೂಟ ವನವಿಹಾರಉಗಾಂಡಾ: ರಾಜಧಾನಿ ಕಂಪಾಲಾ ನಗರದಿಂದ 30 ಕಿಲೋಮೀಟರ್ ದೂರದಲ್ಲಿರುವ ಮುಕೊನೊ ಜಿಲ್ಲೆಯ ಕಾಸೆಂಗೆ ಫಾರೆಸ್ಟ್ ಗೆ ಸಮೀಪದಲ್ಲಿರುವ ಕಾಸೆಂಗೆ ಫಾರೆಸ್ಟ್ ರೆಸಾರ್ಟ್ ಬೀಚ್ ನಲ್ಲಿ ‘ತುಳುಕೂಟ ...ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗಾಗಿ1. ಬೇಸಿಗೆ ಸಮಯದಲ್ಲಿ ನಾವು ಹಲವಾರು ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತೇವೆ, ಹಾಗೂ ಆ ಸಮಸ್ಯೆಗಳಿಂದಾಗಿ ನಾವು ಹಲವಾರು ಬಾರಿ ಕಿರಿಕಿರಿಯನ್ನು ...ಮನುಷ್ಯನು ಕೋಪಿಷ್ಟನಾದಾಗ ಅವನ ಜ್ಞಾನವೆಲ್ಲವೂ ಶೂನ್ಯವಾಗಿರುವುದು…ಮನುಷ್ಯನು ಕೋಪಿಷ್ಟನಾದಾಗ ಅವನ ಜ್ಞಾನವೆಲ್ಲವೂ ಶೂನ್ಯವಾಗಿರುವುದು. ಎಷ್ಟೇ ಜ್ಞಾನ ಇದ್ದರೂ ಕೋಪವು ಜ್ಞಾನವನ್ನು ಮರೆಮಾಡುತ್ತದೆ. ಕೋಪ ಎಂಬುದು ಅಗ್ನಿಯ ಹಾಗೆ . ...ಎಲ್ಲಾ ಪ್ರಶ್ನೆಗಳಿಗೂ ಸಾವೇ ಉತ್ತರವಲ್ಲ..“ಸಾಕಪ್ಪಾ..ಸಾಕು ನನ್ನ ಜೀವನವೇ ಸಾಕು” ಅಂತ ಹೇಳುವವರು ಈ ಜಗತ್ತಿನಲ್ಲಿ ಅದೆಷ್ಟೋ ಮಂದಿ. ಸೃಷ್ಟಿಕರ್ತನಾದ ದೇವರು ಸೃಷ್ಟಿಗೆ ಕಾರಣವಾದರೆ, ತಾಯಿ ನಮ್ಮ ...ಸಂಗೀತ ದಿಗ್ಗಜ ಎ.ಆರ್.ರೆಹಮಾನ್ ಮತ್ತು ಗುಲ್ಝಾರ್ರನ್ನು ಒಟ್ಟಾಗಿಸಿದ ಸೋನಿ ಮ್ಯೂಸಿಕ್ ಇಂಡಿಯಾ ತೆರೆಗೆಮೇರಿ ಪುಕಾರ್ ಸುನೋ ಎಂಬ ಭರವಸೆ ಮತ್ತು ಶಮನದ ಆಂಥೆಮ್ ರಚಿಸಲು ಸಂಗೀತ ದಿಗ್ಗಜ ಎ.ಆರ್.ರೆಹಮಾನ್ ಮತ್ತು ಗುಲ್ಝಾರ್ರನ್ನು ಒಟ್ಟಾಗಿಸಿದ ಸೋನಿ ...ಶ್ರೀಶ ಎಳ್ಳಾರೆ ನಿರ್ದೇಶನದ ಪ್ರಾರಬ್ಧ ಕಿರುಚಿತ್ರ ಬಿಡುಗಡೆಕಾರ್ಕಳ:ಶ್ರೀಶ ಎಳ್ಳಾರೆ ನಿರ್ದೇಶನದ ಪ್ರಾರಬ್ಧ ಕಿರುಚಿತ್ರವನ್ನು ನವರಸನಾಯಕ ಭೋಜರಾಜ್ ವಾಮಂಜೂರ್ ಅವರು ಕದ್ರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಚಿತ್ರದ ಸಹ ...*ಮಲೆನಾಡ ಕೋಗಿಲೆ ತಂಡದಿಂದ ಮೂಡಿಬರಲಿದೆ “ಓ ಮೇಘವೇ” ಕನ್ನಡ ಆಲ್ಬ0 ಸಾಂಗ್*ಕರ್ನಾಟಕದಾದ್ಯಂತ ಮಲೆನಾಡ ಕೋಗಿಲೆ ಎನ್ನುವ ಸಂಗೀತ ಸ್ಪರ್ಧೆಯನ್ನು ಆಯೋಜಿಸಿ ಸಂಗೀತ ರಸಿಕರ ಮನ ಗೆದ್ದಿರುವ ತಂಡವೊಂದು ಹೊಸ ಪ್ರಯತ್ನದೊಂದಿಗೆ ಜನತೆಯನ್ನು ರಂಜಿಸಲು ...ಮನೋಜ್ ಕನಪಾಡಿಯ ಮನೋಜ್ಞ ಕೈಚಳಕದಲ್ಲಿ ಮೂಡಿಬಂದ ಪೈಬರ್ ಕಲಾಕೃತಿಗಳುಬಿ.ಸಿ.ರೋಡ್ : ಹುಲಿ, ದನ ಒಟ್ಟಿಗೆ ಕೂತಿದೆ, ಅಳೆತ್ತರದ ಜಿರಾಫೆ ಯಾವುದೇ ಭಯವಿಲ್ಲದೆ ನಿಂತಿದೆ,ನಾರಾಯಣ ಗುರುಗಳು ಧ್ಯಾನಾಸಕ್ತರಾಗಿದ್ದಾರೆ, ಗಾಂಧೀಜಿ ಮಂದಹಾಸ ಬೀರುತ್ತಾ ...ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಎಂಜಿನಿಯರ್ಸ್ ಡೇ ಆಗಿ ಆಚರಿಸಲು ಕಾರಣವೇನು? ಒಬ್ಬ ಮನುಷ್ಯ ಇಷ್ಟೆಲ್ಲಾ ಕೆಲಸ ಮಾಡಲು ಸಾಧ್ಯವೇ…?ಹೌದು ಈ ಮನುಷ್ಯನನ್ನು ಕಂಡಾಗ ಹಾಗೆಯೇ ಅನಿಸುತ್ತದೆ. ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಏನೆಲ್ಲಾ ಸಾಧನೆ ಮಾಡಲು ಸಾಧ್ಯವಿಲ್ಲವೋ ಆ ಎಲ್ಲಾ ...ವರ್ತಮಾನದಲ್ಲಿ ಕಂಡುಕೊಂಡ ಪತ್ರಿಕಾರಂಗದ ಒಂದು ವಿದ್ಯಮಾನಧನಂಜಯ ಗುರುಪುರ ಜರ್ಮನ್, ಅಮೆರಿಕ, ಇಂಗ್ಲೆಂಡ್ನಂತಹ ರಾಷ್ಟ್ರಗಳ ಮೂಲಕ ಹಂತಹಂತವಾಗಿ ನಿಧಾನಗತಿಯಲ್ಲಿ ಒಂದೊಂದೇ ರಾಷ್ಟ್ರಗಳತ್ತ ಹೆಜ್ಜೆ ಹಾಕಿರುವ ಪತ್ರಿಕೆ ಮತ್ತು ಪತ್ರಿಕೋದ್ಯಮ ...ಕು. ಪೂರ್ಣಿಮಾ ಪ್ರಭುಗೆ `ವಾಗ್ದೇವಿ’ ಶಿಕ್ಷಣ ಪುರಸ್ಕಾರಕೈಕಂಬ: ಕರ್ನಾಟಕ ಶೈಕ್ಷಣಿಕ ವರ್ಷದ ೨೦೨೨-೨೩ನೇ ಸಾಲಿನ ಎಸ್ಎಸ್ಎಲ್ಸಿ ಬೋರ್ಡ್ ಪರೀಕ್ಷೆಯ ಕೊಂಕಣಿ ಭಾಷಾ ಪತ್ರಿಕೆಯಲ್ಲಿ ಶೇ. ೧೦೦ ಅಂಕ ಗಳಿಸಿದ ...ದಡ್ಡಲಕಾಡು ಶಾಲೆಯಲ್ಲಿ ಚುನಾವಣೆ ಮೂಲಕ ನೂತನ ಮಂತ್ರಿಮಂಡಲ ರಚನೆಬಂಟ್ವಾಳ: ದಡ್ಡಲ ಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಮಂತ್ರಿಮಂಡಲ ರಚನೆಗಾಗಿ ಚುನಾವಣೆಯನ್ನು ಹಮ್ಮಿಕೊಳ್ಳಲಾಯಿತು.ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ...ಬಂಟ್ವಾಳ: ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ 15 ಹೆಚ್ಚುವರಿ ಅಂಕ ಗಳಿಸಿದ ವಿದ್ಯಾರ್ಥಿನಿಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ಎಸ್ ಎಲ್ ಎನ್ ಪಿ ವಿದ್ಯಾಲಯದ ವಿದ್ಯಾರ್ಥಿನಿ ಕೃತಜ್ಞಾ ಧನರಾಜ್ ಇವರಿಗೆ ಎಸ್ ಎಸ್ ಎಲ್ ಸಿ ವಾರ್ಷಿಕ ... |
|
|